Sandhyavani | ಸಂಧ್ಯಾವಾಣಿ Udayavani
-
- Kids & Family
-
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.
-
S1EP - 432 :ಕಾಡಿನಲ್ಲಿ ನೀರು ಹುಡುಕ ಹೊರಟ ಕವಿರತ್ನ ಕಾಳಿದಾಸ | Story of Kalidasa
ಕವಿರತ್ನ ಕಾಳಿದಾಸ ಒಂದು ಕಾಡಿನ ಮೂಲಕ ಪ್ರಯಾಣ ಮಾಡ್ತಾ ಇದ್ದ, ಬಹಳಾ ದೂರ ಕ್ರಮಿಸಿದ ನಂತರ ಅವನಿಗೆ ಬಾಯಾರಿಕೆ ಆಯ್ತು.. ಅತ್ತತ್ತ ಹುಡುಕಾಡಿದ ನೀರು ಕಾಣಲಿಲ್ಲ .. ಬಾವಿ, ಕೊಳ, ತೊರೆ ಏನೂ ಕಾಣಲಿಲ್ಲ ಆಗ .. ಕೇಳಿ
ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com -
S3 : EP - 55 : ಪಾಂಡವರ ಅಜ್ಞಾತವಾಸದ ಕೊನೆಯ ಹಂತ | Agnathavasam of Pandavas
ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು . ಪಾಂಡವರ ಅಜ್ಞಾತ ವಾಸ ಮುಗಿಯುವ ಹಂತದಲ್ಲಿತ್ತು. ಇತ್ತ ಕೌರವರು ಪಾಂಡವರನ್ನು ಹುಡುಕಲು ಯತ್ನಿಸುತ್ತಿದ್ದರು. ಹೀಗಿರುವಾಗ ವಿರಾಟ ರಾಜನ ವಿರುದ್ದ ಕೌರವರು ಯುದ್ಧ ಸಾರಿದರು. ಆಗ ಪಾಂಡವರು ಈ ಯುದ್ಧದಲ್ಲಿ ಪಾಲ್ಗೊಂಡರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
-
S1EP - 431 : ಜೀವನ ಪ್ರೀತಿ ಎಂದರೇನು ? How to lead happy life
ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು... ಕೇಳಿ
ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com -
S1EP - 430 : ತಿಮ್ಮ ಗುರುವಿನ ಪಾಠ | Lesson's from Timmaguru
ಸತ್ಸಂಗ ನಡೆಯುತ್ತಿತ್ತು ಸಂತರೊಬ್ಬರು ಬದುಕು ಹೇಗಿರಬೇಕು ಎನ್ನುವ ವಿಷಯದ ಕುರಿತು ಪ್ರವಚನ ನೀಡುತ್ತಿದ್ದರು. ಒಮ್ಮೆಲೆ ಮಕ್ಕಳ ಮಾತಿನ ಕಲರವ ಕೇಳಿಸಿತು. ಒಂದಷ್ಟು ಮಂದಿ ಮಕ್ಕಳು ನಗುತ್ತ, ಕುಣಿಯುತ್ತಾ, ಕಿರುಚಾಡುತ್ತಾ ಬಂದರು. ಎಲ್ಲರ ದೃಷ್ಟಿ ಮಕ್ಕಳತ್ತ ತಿರುಗಿತು. ಸಂತರು ಮಾತು ನಿಲ್ಲಿಸಿದ್ರು... ಆಮೇಲೆನಾಯ್ತು?
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com -
S3 : EP - 54 : ಕೀಚಕ ವಧೆ | Story of Kichaka
ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಕೀಚಕ ದ್ರೌಪದಿಯನ್ನು ತನ್ನವಳನ್ನಾಗಿಸಿಕೊಳ್ಳಬೇಕೆಂದು ತನ್ನ ಅಕ್ಕನಲ್ಲಿ ದ್ರೌಪದಿಯನ್ನು ಹೇಗಾದರೂ ಮಾಡಿ ತಾನು ಇದ್ದಲ್ಲಿಗೆ ಕಳಿಸಲು ಕೇಳಿಕೊಂಡ . ತಮ್ಮನ ಮೇಲಿನ ಪ್ರೀತಿಯಿಂದ ಕೀಚಕನ ಅಕ್ಕ ದ್ರೌಪದಿಯನ್ನು ಒತ್ತಾಯವಾಗಿ ಕೀಚಕನಿದ್ದಲ್ಲಿಗೆ ಕಳುಹಿಸಿದಳು. ಮುಂದೆನಾಯ್ತು , ದ್ರೌಪದಿಗೆ ಅಲ್ಲಾದ ಅವಮಾನವೇನು, ಕೀಚಕನ ವಧೆ ಹೇಗಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
-
S1EP - 429 :ಭಾರದ್ವಾಜ ಋಷಿಯ ಕತೆ. Story of Bharadhvaja Muni
ವೇದಕಾಲದಲ್ಲಿ ಭಾರದ್ವಾಜ ಎಂಬ ಋಷಿ ಇದ್ರು, ಇವರು ಬ್ರಹಸ್ಪತಿಗೆ ತಾರೆಯಲ್ಲಿ ಜನಿಸಿದ ಶಂಯು ಎನ್ನುವ ಅಗ್ನಿಯ ಮಗ.. ಅಂದಿನ ಪದ್ದತಿಯಂತೆ ಉಪನಯನಾದಿ ಕರ್ಮಗಳ ನಂತರ ವಿದ್ಯಾಭ್ಯಾಸಕ್ಕಾಗಿ ಗುರುಕುಲಕ್ಕೆ ಕಳಿಸಿದರು.. ಸಾಮಾನ್ಯವಾಗಿ ಮೊದಲ ಹಂತದ ಶಿಕ್ಷಣ ಹದಿಮೂರು ವರ್ಷಗಳ ತನಕ ನಡೆದು ವಿದ್ಯಾರ್ಥಿ ಮನೆಗೆ ವಾಪಾಸ್ ಹೋಗ್ಬೇಕು ಇದು ಸಾಮಾನ್ಯ ಕ್ರಮ.. ಆದ್ರೆ ಭಾರಧ್ವಾಜರ ಮಟ್ಟಿಗೆ ಅದು ಹೀಗೆ ನಡೀಲಿಲ್ಲ, ಆಮೇಲೇನಾಯ್ತು ಕೇಳಿ ..
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
Customer Reviews
Excellent Stories
This is one of the best podcast for Kannadigas around the world.
Most of us have forgotten the art of story telling to our kids. We ourself have forgotten when was the last time we have heard a story.
This Podcast is so engaging I just heard and now we have stories for our Kids.