ಕನ್ನಡದೋಳ್ ಭಾವಿಸಿದ ಜನಪದಂ-ಕುಂದಾಪ್ರ ಕನ್ನಡ Uday Gaonkar
-
- Education for Kids
ಕನ್ನಡದ ಬದುಕೆಂದರೆ ಒಂದು ಭಾಷಿಕ ಸಮುದಾಯವಷ್ಟೇ ಅಲ್ಲ. ಕನ್ನಡವೆಂಬುದು ಪಡಿಯಚ್ಚಿನಲ್ಲಿ ಒಡಮೂಡಿದ ಒಂದೇ ಒಂದು ಭಾಷೆಯಲ್ಲ. ಕನ್ನಡದ ಅನುಭವದಲ್ಲಿ ಹಲವು ಆಡುರೂಪಗಳಿವೆ. ಎಲ್ಲ ಆಡುರೂಪಗಳೂ ಮುಖ್ಯ. ಕೃಷ್ಣ ಡಿ.ಎಸ್ ಕುಂದಾಪ್ರ ಕನ್ನಡದ ತಮ್ಮದೇ ಬರೆಹವನ್ನು ವಾಚಿಸಿದ್ದಾರೆ. ಈ ಬರೆಹ ಹೇಗೆ ಮಕ್ಕಳ ಮೇಲೆ ಸಮಾಜವು ಮೇಲು- ಕೀಳೆಂಬ ಜಾತಿಪ್ರಜ್ಞೆಯನ್ನು ತುಂಬಿಸುತ್ತದೆ ಎಂಬುದನ್ನು ಪುಟ್ಟ ಪ್ರಸಂಗದ ಮೂಲಕ ಕಟ್ಟಿಕೊಡುತ್ತದೆ.
ಕನ್ನಡದ ಬದುಕೆಂದರೆ ಒಂದು ಭಾಷಿಕ ಸಮುದಾಯವಷ್ಟೇ ಅಲ್ಲ. ಕನ್ನಡವೆಂಬುದು ಪಡಿಯಚ್ಚಿನಲ್ಲಿ ಒಡಮೂಡಿದ ಒಂದೇ ಒಂದು ಭಾಷೆಯಲ್ಲ. ಕನ್ನಡದ ಅನುಭವದಲ್ಲಿ ಹಲವು ಆಡುರೂಪಗಳಿವೆ. ಎಲ್ಲ ಆಡುರೂಪಗಳೂ ಮುಖ್ಯ. ಕೃಷ್ಣ ಡಿ.ಎಸ್ ಕುಂದಾಪ್ರ ಕನ್ನಡದ ತಮ್ಮದೇ ಬರೆಹವನ್ನು ವಾಚಿಸಿದ್ದಾರೆ. ಈ ಬರೆಹ ಹೇಗೆ ಮಕ್ಕಳ ಮೇಲೆ ಸಮಾಜವು ಮೇಲು- ಕೀಳೆಂಬ ಜಾತಿಪ್ರಜ್ಞೆಯನ್ನು ತುಂಬಿಸುತ್ತದೆ ಎಂಬುದನ್ನು ಪುಟ್ಟ ಪ್ರಸಂಗದ ಮೂಲಕ ಕಟ್ಟಿಕೊಡುತ್ತದೆ.
6 min