ಬಲಿಂದ್ರ ಪೂಜೆ* ದೀಪಾವಳಿಯಂದು ಬಲೀಂದ್ರ ಪೂಜೆಯನ್ನು ಯಾಕೆ ಮಾಡುತ್ತಾರೆ? ರೈತರು ಹೇಗೆ ಬಲಿಯನ್ನು ಸ್ವಾಗತಿಸುತ್ Dr Balakrishna Maddodi
-
- Libros
ಮೂರನೆಯ ದಿನ ಆಚರಿಸುವ ಹಬ್ಬವಾದ ಬಲಿ ಪಾಡ್ಯಮಿಯಂದು ದಾನವ ಅರಸನಾದ ಬಲೀಂದ್ರನ ಪೂಜೆಯನ್ನು ಮಾಡುತ್ತಾರೆ, ಹಾಗಾಗಿ ಈ ದಿನವನ್ನು ಬಲಿಪಾಡ್ಯಮಿ ಎಂದೇ ಕರೆಯುತ್ತಾರೆ
ಅಂಧಕಾರವನ್ನು ಕಳೆಯುವ ಕಾರ್ತಿಕ ಮಾಸ ಆರಂಭವಾಗುವುದೇ ಪಾಡ್ಯದಂದು ಬೆಳಗುವ ದೀಪದ ಬೆಳಕಿನಿಂದ. ಕರ್ನಾಟಕದಲ್ಲಿ ದೀಪಾವಳಿಯನ್ನು ಸಾಮಾನ್ಯವಾಗಿ ಮೂರು ದಿನ ಆಚರಿಸುತ್ತಾರೆ, ನರಕಚತುರ್ದಶಿ, ಅಮಾವಾಸ್ಯೆ ಹಾಗೂ ಮೂರನೇ ದಿನವೇ ಬಲಿಪಾಡ್ಯಮಿ, ಈ ಬಲಿಪಾಡ್ಯಮಿಯಿಂದ ಆರಂಭಗೊಳ್ಳುವ ಕಾರ್ತಿಕ ಮಾಸ ಲಕ್ಷದೀಪೋತ್ಸವ ಕೊನೆಗೊಳ್ಳುವವರೆಗೂ ಬೆಳಗುವಂತಹ ಮಾಸವಾಗಿದೆ.
ಮೂರನೆಯ ದಿನ ಆಚರಿಸುವ ಹಬ್ಬವಾದ ಬಲಿ ಪಾಡ್ಯಮಿಯಂದು ದಾನವ ಅರಸನಾದ ಬಲೀಂದ್ರನ ಪೂಜೆಯನ್ನು ಮಾಡುತ್ತಾರೆ, ಹಾಗಾಗಿ ಈ ದಿನವನ್ನು ಬಲಿಪಾಡ್ಯಮಿ ಎಂದೇ ಕರೆಯುತ್ತಾರೆ
ಅಂಧಕಾರವನ್ನು ಕಳೆಯುವ ಕಾರ್ತಿಕ ಮಾಸ ಆರಂಭವಾಗುವುದೇ ಪಾಡ್ಯದಂದು ಬೆಳಗುವ ದೀಪದ ಬೆಳಕಿನಿಂದ. ಕರ್ನಾಟಕದಲ್ಲಿ ದೀಪಾವಳಿಯನ್ನು ಸಾಮಾನ್ಯವಾಗಿ ಮೂರು ದಿನ ಆಚರಿಸುತ್ತಾರೆ, ನರಕಚತುರ್ದಶಿ, ಅಮಾವಾಸ್ಯೆ ಹಾಗೂ ಮೂರನೇ ದಿನವೇ ಬಲಿಪಾಡ್ಯಮಿ, ಈ ಬಲಿಪಾಡ್ಯಮಿಯಿಂದ ಆರಂಭಗೊಳ್ಳುವ ಕಾರ್ತಿಕ ಮಾಸ ಲಕ್ಷದೀಪೋತ್ಸವ ಕೊನೆಗೊಳ್ಳುವವರೆಗೂ ಬೆಳಗುವಂತಹ ಮಾಸವಾಗಿದೆ.
6 min