278 episodios

Hi
Listen and give ur feedback 🙏🙏💓😍

Dr Balakrishna Maddodi Balakrishna Maddodi

    • Arte

Hi
Listen and give ur feedback 🙏🙏💓😍

    ತೆಂಗಿನಕಾಯಿಯಿಂದ ದೃಷ್ಟಿ ತೆಗೆಯುವುದರ ಮಹತ್ವ ಮತ್ತು ಪದ್ಧತಿ

    ತೆಂಗಿನಕಾಯಿಯಿಂದ ದೃಷ್ಟಿ ತೆಗೆಯುವುದರ ಮಹತ್ವ ಮತ್ತು ಪದ್ಧತಿ

    ಅ. ತೆಂಗಿನಕಾಯಿಯಲ್ಲಿ ಒಳ್ಳೆಯ ಮತ್ತು ಕೆಟ್ಟ ಹೀಗೆ ಎರಡೂ ರೀತಿಯ ಲಹರಿಗಳು ಸೆಳೆಯಲ್ಪಡುತ್ತವೆ ಅಲ್ಲದೇ, ತೆಂಗಿನಕಾಯಿಯಲ್ಲಿ ರಜ-ತಮಾತ್ಮಕ ಲಹರಿಗಳು ಕಡಿಮೆ ಸಮಯದಲ್ಲಿ ಆಕರ್ಷಿಸುತ್ತವೆ. ತೆಂಗಿನಕಾಯಿಯು ಸಾತ್ತ್ವಿಕವಾಗಿರುವುದರಿಂದ ಬಹಳಷ್ಟು ರಜ-ತಮಾತ್ಮಕ ಲಹರಿಗಳು ಅದರ ಒಳಗೆ ವಿಘಟನೆಯಾಗುತ್ತವೆ.

    ಆ. ತೆಂಗಿನಕಾಯಿಯಲ್ಲಿ ದೃಷ್ಟಿ ತೆಗೆಯುವ ಕ್ಷಮತೆಯು ಇತರ ವಸ್ತುಗಳಿಗಿಂತ ಹೆಚ್ಚಿರುವುದರಿಂದ, ವ್ಯಕ್ತಿಯ ಸೂಕ್ಷ್ಮದೇಹದಲ್ಲಿರುವ ಕಪ್ಪು ಶಕ್ತಿಯ ಆವರಣವನ್ನು ಸೆಳೆದುಕೊಳ್ಳುವಲ್ಲಿ ಅದು ಶ್ರೇಷ್ಠವಾಗಿದೆ. ಯಾವುದೇ ರೀತಿಯ ದೊಡ್ಡ ದೃಷ್ಟಿಯೂ ಸಹ ತೆಂಗಿನಕಾಯಿಯಿಂದ ಕಡಿಮೆಯಾಗುತ್ತದೆ.

    ಇ. ತೆಂಗಿನಕಾಯಿಯು ಸರ್ವಸಮಾವೇಶಕವಾಗಿರುವುದರಿಂದ ಅದು ಎಲ್ಲ ವಿಧದ ದೃಷ್ಟಿಯನ್ನು ಅಥವಾ ಮಾಟವನ್ನು ತೆಗೆಯಲು ಉಪಯುಕ್ತವಾಗಿದೆ.

    ತೆಂಗಿನಕಾಯಿಯಿಂದ ದೃಷ್ಟಿಯನ್ನು ತೆಗೆಯುವ ಪದ್ಧತಿ

    ಅ. ಪ್ರಾರ್ಥನೆ

    ೧. ದೃಷ್ಟಿ ತಗಲಿರುವ ವ್ಯಕ್ತಿಯು ಮಾರುತಿಗೆ ನಮಸ್ಕರಿಸಿ ಮುಂದಿನಂತೆ ಪ್ರಾರ್ಥನೆಯನ್ನು ಮಾಡಬೇಕು : ‘ಹೇ ಮಾರುತಿ, ನನ್ನಲ್ಲಿರುವ (ತಮ್ಮ ಹೆಸರನ್ನು ಹೇಳಬೇಕು) ಎಲ್ಲ ತ್ರಾಸದಾಯಕ ಸ್ಪಂದನಗಳನ್ನು ಈ ತೆಂಗಿನಕಾಯಿಯಲ್ಲಿ ಆಕರ್ಷಿಸಿ ನಾಶಗೊಳಿಸು.’

    ೨. ದೃಷ್ಟಿ ತೆಗೆಯುವ ವ್ಯಕ್ತಿಯು ಮಾರುತಿಗೆ ನಮಸ್ಕರಿಸಿ ಮುಂದಿನಂತೆ ಪ್ರಾರ್ಥನೆಯನ್ನು ಮಾಡಬೇಕು : ‘ಹೇ ಮಾರುತಿ, ದೃಷ್ಟಿ ತಗಲಿದ ವ್ಯಕ್ತಿಯ (ವ್ಯಕ್ತಿಯ ಹೆಸರನ್ನು ಹೇಳಬೇಕು) ದೇಹದಲ್ಲಿನ ಹಾಗೂ ದೇಹದ ಹೊರಗಿನ ಎಲ್ಲ ತ್ರಾಸದಾಯಕ ಸ್ಪಂದನಗಳನ್ನು ನೀನು ಈ ತೆಂಗಿನಕಾಯಿಯಲ್ಲಿ ಸೆಳೆದುಕೊಂಡು ನಾಶಗೊಳಿಸು. ದೃಷ್ಟಿಯನ್ನು ತೆಗೆಯುವಾಗ ನಿನ್ನ ಕೃಪೆಯಿಂದ ನನ್ನ ಸುತ್ತಲೂ ಸಂರಕ್ಷಣಾಕವಚವು ನಿರ್ಮಾಣವಾಗಲಿ.’

    ಆ. ಕೃತಿ

    ೧. ಯಾವ ತೆಂಗಿನಕಾಯಿಯಿಂದ ದೃಷ್ಟಿಯನ್ನು ತೆಗೆಯಬೇಕಾಗಿದೆಯೋ, ಆ ತೆಂಗಿನಕಾಯಿಯ ಜುಟ್ಟನ್ನು ಬಿಟ್ಟು ಉಳಿದ ಸಿಪ್ಪೆಯನ್ನು ಸುಲಿಯಬೇಕು.

    ೨. ದೃಷ್ಟಿಯನ್ನು ತೆಗೆಯುವವನು ತೆಂಗಿನಕಾಯಿಯನ್ನು ತನ್ನ ಬೊಗಸೆಯಲ್ಲಿ ಹಿಡಿದುಕೊಂಡು ದೃಷ್ಟಿ ತಗಲಿದ ವ್ಯಕ್ತಿಯ ಎದುರು ನಿಲ್ಲಬೇಕು. ತೆಂಗಿನಕಾಯಿಯ ಜುಟ್ಟಿನ ತುದಿಯು ದೃಷ್ಟಿ ತಗಲಿದ ವ್ಯಕ್ತಿಯ ಕಡೆಗಿರಬೇಕು.

    ೩. ದೃಷ್ಟಿ ತೆಗೆಸಿಕೊಳ್ಳುವವ

    • 7 min
    The word "Hindu" originates from the Sanskrit word for river, sindhu.

    The word "Hindu" originates from the Sanskrit word for river, sindhu.

    The Indus River running through northwest India into Pakistan received its name from the Sanskrit term sindhu. The Persians designated the land around the Indus River as Hindu, a mispronunciation of the Sanskrit sindhu. Sanskrit word for river, sindhu. The Indus River running through northwest India into Pakistan received its name from the Sanskrit term sindhu. The Persians designated the land around the Indus River as Hindu, a mispronunciation of the Sanskrit sindhu. In 1921 archaeologists uncovered evidence of an ancientù civilization along the Indus River, which today is dated to around 3300BC and thought to represent one jùuof the largest centers of human habitation in the ancient world. The Indus Valley Civilization extend quite far from the banks of the Indus River including parts of contemporary Pakistan, Afghanistan, Iran, and India. Scholars believe that the Indus Valley Civilization had begun to decline by 1800BC, possibly due to climate change. Because of its location between the Indian Subcontinent and the Iranian plateau, the area has seen many military invasions including Alexander the Great, the Persian empire, and the Kushan empire. In 712AD, the Muslims invaded the Indus Valley. To distinguish themselves, they called all non-Muslims Hindus; the name of the land became, by default, the name of the people and their religious.

    • 3 min
    ದೇವರಿಗೆ ನೈವೇದ್ಯ ಅರ್ಪಿಸುವಾಗ ತುಳಸಿ ಎಲೆಯನ್ನು ಏಕೆ ಉಪಯೋಗಿಸುತ್ತಾರೆ?

    ದೇವರಿಗೆ ನೈವೇದ್ಯ ಅರ್ಪಿಸುವಾಗ ತುಳಸಿ ಎಲೆಯನ್ನು ಏಕೆ ಉಪಯೋಗಿಸುತ್ತಾರೆ?

    ತುಳಸಿಯ ಗಿಡವು ವಾಯುಮಂಡಲದಲ್ಲಿನ ಸಾತ್ತ್ವಿಕತೆಯನ್ನು ಸೆಳೆದುಕೊಳ್ಳುತ್ತದೆ ಮತ್ತು ಅದನ್ನು ಜೀವದ ಕಡೆಗೆ ಪ್ರಕ್ಷೇಪಿಸುತ್ತದೆ. ತುಳಸಿಯಲ್ಲಿ ಬ್ರಹ್ಮಾಂಡದಲ್ಲಿನ ಕೃಷ್ಣತತ್ತ್ವವನ್ನು ಸೆಳೆದುಕೊಳ್ಳುವ ಕ್ಷಮತೆಯೂ ಅಧಿಕವಾಗಿರುತ್ತದೆ.

    tulsi250.jpg

    ೨. ಲಾಭಗಳು

    ಅ. ತುಳಸಿಯ ಎಲೆಯಿಂದ ನೈವೇದ್ಯವನ್ನು ಅರ್ಪಿಸುವುದರಿಂದ ಸಾತ್ತ್ವಿಕ ಅನ್ನದಿಂದ ಪ್ರಕ್ಷೇಪಿತವಾಗುವ ಸೂಕ್ಷ್ಮಲಹರಿಗಳನ್ನು ತುಳಸಿಯ ಎಲೆಯು ಗ್ರಹಿಸಿಕೊಳ್ಳುತ್ತದೆ. ಹೀಗೆ ಸೂಕ್ಷ್ಮಲಹರಿಗಳಿಂದ ತುಂಬಿಕೊಂಡಿರುವ ಎಲೆಯನ್ನು ದೇವರಿಗೆ ಅರ್ಪಿಸುವುದರಿಂದ ದೇವತೆಯ ತತ್ತ್ವವು ಆ ಲಹರಿಗಳನ್ನು ಕೂಡಲೇ ಸೆಳೆದುಕೊಳ್ಳುತ್ತದೆ. ಈ ರೀತಿ ನಾವು ಅರ್ಪಿಸಿದ ಅನ್ನವು ತುಳಸಿ ಎಲೆಯ ಮಾಧ್ಯಮದಿಂದ ದೇವತೆಗೆ ಬೇಗನೇ ತಲುಪಿ ದೇವತೆಯು ಸಂತುಷ್ಟಳಾಗುತ್ತಾಳೆ.

    ಆ. ತುಳಸಿಯ ಎಲೆಯನ್ನು ನೈವೇದ್ಯದ ಮೇಲಿಡುವುದರಿಂದ ಅನ್ನದ ಮೇಲೆ ಬಂದಿರುವ ರಜ-ತಮ ಕಣಗಳ ಆವರಣವು ಕಡಿಮೆಯಾಗುತ್ತದೆ. ತುಳಸಿ ಎಲೆಯಿಂದ ಪ್ರಕ್ಷೇಪಿತವಾಗುವ ಸಾತ್ತ್ವಿಕ ಲಹರಿಗಳಿಂದ ನೈವೇದ್ಯದ ಸುತ್ತಲಿನ ವಾಯುಮಂಡಲವು ಶುದ್ಧವಾಗಿ ನೈವೇದ್ಯದ ಮೇಲೆ ಕೆಟ್ಟ ಶಕ್ತಿಗಳ ಹಲ್ಲೆಯಾಗುವ ಸಾಧ್ಯತೆಯೂ ಕಡಿಮೆಯಾಗುತ್ತದೆ.

    ಇ. ಭಾವಪೂರ್ಣವಾಗಿ ನೈವೇದ್ಯದ ಮೇಲೆ ತುಳಸಿ ಎಲೆಯನ್ನಿಡುವುದರಿಂದ ಅದು ಅದರ ಗುಣಧರ್ಮಕ್ಕನುಸಾರ ದೇವತೆಯಿಂದ ಬರುವ ಚೈತನ್ಯವನ್ನು ಗ್ರಹಿಸಿಕೊಂಡು ನೈವೇದ್ಯದಲ್ಲಿ ಹರಡುತ್ತದೆ. ಇಂತಹ uqpಸುವುದರಿಂದ ಜೀವಕ್ಕೆ ಚೈತನ್ಯದ ಲಹರಿಗಳು ಸಿಗಲು ಸಹಾಯವಾಗುತ್ತದೆ.
    – ಓರ್ವ ವಿದ್ವಾಂಸ (ಸೌ.ಅಂಜಲಿ ಗಾಡಗೀಳರ ಮಾಧ್ಯಮದಿಂದ, ೮.೫.೨೦೦೫, ಸಾಯಂ. ೬.೧೪ ಮತ್ತು ೧೨.೮.೨೦೦೪, ಮಧ್ಯಾಹ್ನ ೪.೨೯)

    • 3 min
    ತುಳಸಿ ಪೂಜೆಯ ವಿಶೇಷ

    ತುಳಸಿ ಪೂಜೆಯ ವಿಶೇಷ

    ತುಳಸಿ ವಿವಾಹ ಸಮಾರಂಭವು ಯಾವುದೇ ಸಾಂಪ್ರದಾಯಿಕ ಹಿಂದೂ ವಿವಾಹದಂತೆ ಇರುತ್ತದೆ. ವಿವಿಧ ದೇವಾಲಯಗಳಲ್ಲಿ ಆಚರಣೆಗಳು ಕಂಡುಬರುತ್ತವೆ, ಆದರೂ ಒಬ್ಬರು ತಮ್ಮ ಮನೆಯಲ್ಲಿ ಈ ಮದುವೆಯನ್ನು ಸುಲಭವಾಗಿ ಮಾಡಬಹುದು. ತುಳಸಿ ವಿವಾಹವನ್ನು ಮಾಡುವವರು ಈ ದಿನ ಮುಂಜಾನೆಯಿಂದ ಸಂಜೆಯವರೆಗೆ ಉಪವಾಸವನ್ನು ಮಾಡಬೇಕು.


    ​ತುಳಸಿ ಅಲಂಕಾರ

    ಇದರೊಂದಿಗೆ ತುಳಸಿ ಗಿಡದ ಸುತ್ತ ಕಬ್ಬಿನ ಗಿಡವನ್ನು ಇಟ್ಟು ಮಂಟಪವನ್ನು ಮಾಡುತ್ತಾರೆ. ಜೊತೆಗೆ ಬಣ್ಣಬಣ್ಣದ ರಂಗೋಲಿಯಿಂದ ತುಳಸಿಯನ್ನು ಅಲಂಕರಿಸಲಾಗುತ್ತದೆ. ತುಳಸಿ ಸಸ್ಯವು ಭಾರತೀಯ ವಧುವಿನಂತೆಯೇ ಬೆರಗುಗೊಳಿಸುವ ಸೀರೆಗಳು, ಕಿವಿಯೋಲೆಗಳು ಮತ್ತು ಇತರ ಆಭರಣಗಳಿಂದ ಸುಂದರವಾಗಿ ಅಲಂಕರಿಸಲ್ಪಡುತ್ತದೆ. ತುಳಸಿ ಗಿಡಕ್ಕೆ ಸಿಂಧೂರದ ಪುಡಿ ಮತ್ತು ಅರಿಶಿನವನ್ನು ಸಹ ಅನ್ವಯಿಸಲಾಗುತ್ತದೆ. ಕಾಗದದ ಮೇಲೆ ಚಿತ್ರಿಸಿದ ಮುಖವನ್ನು ತುಳಸಿ ಸಸ್ಯಕ್ಕೆ ಅನ್ವಯಿಸಲಾಗುತ್ತದೆ, ಅದಕ್ಕೆ ಮೂಗುತಿ ಮತ್ತು ಹಣೆಗೆ ಸಿಂಧೂರವನ್ನೂ ಹಚ್ಚಲಾಗುತ್ತದೆ.

    ತುಳಸಿಯ ವಿವಾಹಕ್ಕಾಗಿ ವರನನ್ನು ಕಂಚಿನ ವಿಗ್ರಹವಾಗಿ ಅಥವಾ ವಿಷ್ಣುವಿನ ಚಿತ್ರವನ್ನು ಚಿತ್ರಿಸಲಾಗುತ್ತದೆ. ಕೆಲವೊಮ್ಮೆ ಭಗವಾನ್ ವಿಷ್ಣುವನ್ನು ಸಂಕೇತಿಸುವ 'ಸಾಲಿಗ್ರಾಮ ಕಲ್ಲ'ನ್ನು ಕೂಡ ಪೂಜೆಗೆ ಬಳಸಲ್ಪಡುತ್ತದೆ. ನಂತರ ಶ್ರೀಕೃಷ್ಣ ಅಥವಾ ವಿಷ್ಣುವಿನ ಚಿತ್ರವನ್ನು ಧೋತಿಯಲ್ಲಿ ಮುಚ್ಚಲಾಗುತ್ತದೆ. ಈ ಭವ್ಯವಾದ ಸಂದರ್ಭದಲ್ಲಿ ವಿಶೇಷ ಸಸ್ಯಾಹಾರಿ ಭೋಜನವನ್ನು ತಯಾರಿಸಲಾಗುತ್ತದೆ. ಹೆಚ್ಚಿನ ಮನೆಗಳಲ್ಲಿ ಅಕ್ಕಿ ಮತ್ತು ಉದ್ದಿನಬೇಳೆ, ಕೆಂಪು ಕುಂಬಳಕಾಯಿ ಕರಿ ಮತ್ತು ರುಚಿಕರವಾದ ಸಿಹಿ ಗೆಣಸು ಖೀರ್ ತಯಾರಿಸಲಾಗುತ್ತದೆ. ಮದುವೆಯ ವಿಧಿವಿಧಾನಗಳು ಮುಗಿದ ನಂತರ, ಸಿದ್ಧಪಡಿಸಿದ ಆಹಾರವನ್ನು 'ಭೋಗ' ನೈವೇದ್ಯಕ್ಕಾಗಿ ಮೀಸಲಿಡಲಾಗುತ್ತದೆ. ಇದರೊಂದಿಗೆ ಪೂಜೆಯ ನಂತರ ತುಳಸಿಗೆ ಆರತಿ ಮಾಡಲಾಗುತ್ತದೆ. ಆರತಿ ಮುಗಿದ ನಂತರ, ಬೇಯಿಸಿದ ಆಹಾರವನ್ನು ಹಣ್ಣುಗಳೊಂದಿಗೆ 'ಭೋಗ' ಎಂದು ನೀಡಲಾಗುತ್ತದೆ. ನಂತರ ಕುಟುಂಬ ಸದಸ್ಯರು ಮತ್ತು ಇತರ ಅತಿಥಿಗಳೊಂದಿಗೆ ಪ್ರಸಾದವನ್ನು ಸೇವಿಸಲಾಗುತ್ತದೆ.

    • 7 min
    ಬಲಿಂದ್ರ ಪೂಜೆ* ದೀಪಾವಳಿಯಂದು ಬಲೀಂದ್ರ ಪೂಜೆಯನ್ನು ಯಾಕೆ ಮಾಡುತ್ತಾರೆ? ರೈತರು ಹೇಗೆ ಬಲಿಯನ್ನು ಸ್ವಾಗತಿಸುತ್

    ಬಲಿಂದ್ರ ಪೂಜೆ* ದೀಪಾವಳಿಯಂದು ಬಲೀಂದ್ರ ಪೂಜೆಯನ್ನು ಯಾಕೆ ಮಾಡುತ್ತಾರೆ? ರೈತರು ಹೇಗೆ ಬಲಿಯನ್ನು ಸ್ವಾಗತಿಸುತ್

    ಮೂರನೆಯ ದಿನ ಆಚರಿಸುವ ಹಬ್ಬವಾದ ಬಲಿ ಪಾಡ್ಯಮಿಯಂದು ದಾನವ ಅರಸನಾದ ಬಲೀಂದ್ರನ ಪೂಜೆಯನ್ನು ಮಾಡುತ್ತಾರೆ, ಹಾಗಾಗಿ ಈ ದಿನವನ್ನು ಬಲಿಪಾಡ್ಯಮಿ ಎಂದೇ ಕರೆಯುತ್ತಾರೆ
    ಅಂಧಕಾರವನ್ನು ಕಳೆಯುವ ಕಾರ್ತಿಕ ಮಾಸ ಆರಂಭವಾಗುವುದೇ ಪಾಡ್ಯದಂದು ಬೆಳಗುವ ದೀಪದ ಬೆಳಕಿನಿಂದ. ಕರ್ನಾಟಕದಲ್ಲಿ ದೀಪಾವಳಿಯನ್ನು ಸಾಮಾನ್ಯವಾಗಿ ಮೂರು ದಿನ ಆಚರಿಸುತ್ತಾರೆ, ನರಕಚತುರ್ದಶಿ, ಅಮಾವಾಸ್ಯೆ ಹಾಗೂ ಮೂರನೇ ದಿನವೇ ಬಲಿಪಾಡ್ಯಮಿ, ಈ ಬಲಿಪಾಡ್ಯಮಿಯಿಂದ ಆರಂಭಗೊಳ್ಳುವ ಕಾರ್ತಿಕ ಮಾಸ ಲಕ್ಷದೀಪೋತ್ಸವ ಕೊನೆಗೊಳ್ಳುವವರೆಗೂ ಬೆಳಗುವಂತಹ ಮಾಸವಾಗಿದೆ.

    • 6 min
    ಅಡಿಕೆ ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯ ಸುಧಾರಣೆಗೆ ವಿಶೇಷವಾಗಿ ಸಹಾಯ ಮಡುವುದು.

    ಅಡಿಕೆ ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯ ಸುಧಾರಣೆಗೆ ವಿಶೇಷವಾಗಿ ಸಹಾಯ ಮಡುವುದು.

    ಅಡಿಕೆ
    ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯ ಸುಧಾರಣೆಗೆ ವಿಶೇಷವಾಗಿ ಸಹಾಯ ಮಡುವುದು. ಅಡಿಕೆಯನ್ನು ಬಳಸಿ ಸಾಕಷ್ಟು ಅನಾರೋಗ್ಯಗಳನ್ನು ಗುಣಪಡಿಸಬಹುದು. ಇತ್ತೀಚೆಗೆ ಇದರಿಂದ ಗಂಭೀರ ಆರೋಗ್ಯ ಸಮಸ್ಯೆಯನ್ನು ಗುಣಪಡಿಸಬಹುದು ಎನ್ನುವುದನ್ನು ಸಂಶೋಧಿಸಲಾಗಿದೆ. ಅಡಿಕೆಯಿಂದ ಚಹಾ ತಯಾರಿಸಿ ಕುಡಿಯಬಹುದು. ಅದು ಸಹ ಆರೋಗ್ಯಕ್ಕೆ ಉತ್ತಮ ಔಷಧಿ.
    ಸಾಮಾನ್ಯವಾಗಿ ಊಟ ಆದ ಬಳಿಕ ವೀಳ್ಯದೆಲೆ -ಅಡಿಕೆ ತಿನ್ನುತ್ತಾರೆ. ಆದರೆ ಬಹುತೇಕರು ಇದೊಂದು ಸಂಪ್ರದಾಯ ಎಂದು ನಂಬಿಕೊಂಡು ಇದನ್ನು ಸೇವಿಸುತ್ತಾ ಬಂದಿದ್ದಾರೆ. ಕರಾವಳಿ ಮತ್ತು ಮಲೆನಾಡಿನ ಭಾಗದಲ್ಲಿ ಊಟ ಆದ ಬಳಿಕ ಎಲೆ, ಅಡಿಕೆ, ಸುಣ್ಣ ತುಂಬಿದ ಹರಿವಾಣವು ಪ್ರತಿಯೊಬ್ಬರ ಮನೆಯಲ್ಲೂ ಇರುತ್ತದೆ. ಮಧ್ಯಾಹ್ನ ಊಟ ಆದ ಬಳಿಕ ಎಲ್ಲರೂ ಕುಳಿತುಕೊಂಡು ಅಡಿಕೆ ಮತ್ತು ಎಲೆಗೆ ಕೊಂಚ ಸುಣ್ಣ ಬೆರೆಸಿ ಸೇವಿಸುತ್ತಾರೆ. ಅಂದಹಾಗೆಯೇ ಇದು ಒಗ್ಗಟ್ಟಿನ ಸಂಕೇತವೂ ಆಗಿದೆ.
    ಅಡಿಕೆಯನ್ನು ತಾಂಬೂಲದಲ್ಲಿ ವೀಳ್ಯದೆಲೆಯೊಂದಿಗೆ ತಿನ್ನಲು ಉಪಯೋಗಿಸುತ್ತಾರೆ. ಆಡಕೆ ಬೆಳೆಯುವ ಪ್ರದೇಶಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳಲ್ಲಿ ಆವಶ್ಯಕವಾದ ವಸ್ತುವಾಗಿದೆ. ಭಾರತದಲ್ಲಿ ಮೊಟ್ಟ ಮೊದಲು ಶಿವಮೊಗ್ಗದ ಸೊರಬ ತಾಲ್ಲೂಕಿನ ಕ್ಯಾಸನೂರು ಗ್ರಾಮದಲ್ಲಿ ಅಡಿಕೆಯನ್ನ ಕಾಳು ಮೆಣಸು ಬೆಳೆಯಲು ಬೆಳೆಸಲಾಯಿತು. ಇಲ್ಲಿ ಅಡಿಕೆ ಬಹಳ ಪ್ರಸಿದ್ಧವಾದ ಉತ್ತಮ ತಳಿ ಹಾಗೂ ಅಧಿಕ ಇಳುವರಿ ಬರುವ ಮರಗಳು ಇಲ್ಲಿವೆ.ಮಲೆನಾಡು ಅಡಿಕೆ ಗೆ ಸಾಟಿ ಮಲೆನಾಡಿನ ಅಡಿಕೆಯೇ.ಇದು ನಮ್ಮ ಕ್ಷೇತ್ರ ಇದು ನಮ್ಮ ಹೆಮ್ಮೆ.
    1)ಮಧುಮೇಹ ಇರುವವರಲ್ಲಿ ಆಗಾಗ ಬಾಯಿ ಒಣಗುವುದು, ಬಾಯಲ್ಲಿ ಅತಿಯಾದ ದುರ್ಗಂಧ ಮತ್ತು ಕೆಟ್ಟ ಉಸಿರು ಉಂಟಾಗುವುದು. ಇಂತಹ ಸಮಸ್ಯೆಗಳಿಗೆ ಅಡಿಕೆ ಉತ್ತಮ ಪರಿಹಾರ ನೀಡುವುದು. ಅಡಿಕೆಯನ್ನು ಬಾಯಲ್ಲಿ ಇಟ್ಟುಕೊಳ್ಳುವುದು ಅಥವಾ ಅಗೆಯುತ್ತಿರುವುದರಿಂದ ಅಧಿಕ ಲಾಲಾರಸ ಉತ್ಪತ್ತಿ ಆಗುವುದು. ಜೊತೆಗೆ ಬಾಯಿಂದ ಬರುವ ವಾಸನೆಯನ್ನು ತಡೆಯುವುದು. ಅಡಿಕೆಯಿಂದ ಬಾಯಿಗೆ ಸಂಬಂಧಿಸಿದ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳನ್ನು ಸಹ ತಡೆಯಬಹುದು.
    2)ದೇಹದಲ್ಲಿ ಕಬ್ಬಿಣಾಂಶ ಕಡಿಮೆಯಾದಾಗ ರಕ್ತ ಹೀನತೆ ಉಂಟಾಗುವುದು. ಅಪೌಷ್ಟಿಕ ಹಾಗೂ ಅಸಮತೋಲನದಿಂದ ಕೂಡಿರುವ ಆಹಾರ ಸೇವಿ

    • 5 min

Top podcasts en Arte

AudioLibros
Gran Literatura
The New Yorker: Fiction
WNYC Studios and The New Yorker
NPR's Book of the Day
NPR
MC KILLAH
Mckillah
Immaterial: 5,000 Years of Art, One Material at a Time
The Met
Un Libro Una Hora
SER Podcast