Gandhi: Part 3 - What You Said ಗಾಂಧಿ - ಕಂತು ೩ : ನಿಮ್ಮ ಏನಂತಿಗಳು Secret of Kannada ಕನ್ನಡದ ಗುಟ್ಟು Kannadada Guttu
-
- Education
👍 Like it? ...... Subscribe and Share!
👁️ Watch it 🕮 Read it 👂 Listen it
📧 Subscribe to our newsletter
📞 Subscribe to WhatsApp ಕನ್ನಡ ಕಂಪು
ಮಹಾತ್ಮ ಗಾಂಧಿ - ಕಂತು ೩ : ಒಪ್ಪು - ತಪ್ಪು : ನಿಮ್ಮ ಏನಂತಿಗಳು
ಗಾಂಧಿ ಮಹಾತ್ಮನೆ? ಗಾಂಧಿ ಮಾಡಿದ್ದೆಲ್ಲ ಸರಿಯೆ? ನಾವು ಎಡವಿದೆವೆ? ಲಾಭ ಆದದ್ದು ಅಗುತ್ತಿರುವುದು ಯಾರಿಗೆ?
ಗಾಂಧಿ ಲೇಖನಕ್ಕೆ ಮತ್ತು ಗಾಂಧಿಯ ಬಗ್ಗೆ ಸೈದ್ಧಾಂತಿಕ ಮತ್ತು ವ್ಯಾವಹಾರಿಕ ನೆಲೆಗಳಲ್ಲಿ ವಿಚಾರಪೂರ್ಣ ಏನಂತಿಗಳನ್ನು ನಿಖರ ನುಡಿಗಳಲ್ಲಿ ಹಂಚಿಕೊಂಡ
ಕೆ.ಪಿ. ರವಿಕುಮಾರ್, ಹೊಳಲ್ಕೆರೆ ಆರ್. ಲಕ್ಷ್ಮೀವೆಂಕಟೇಶ, ಶ್ರೀನಿವಾಸ ಭಟ್, ಶ್ರೀನಿವಾಸ ಹೆಬ್ಬಾಳ, ಕೆ.ಟಿ. ಶೆಟ್ಟಿ, ಸ್ಮಿತಾ,
ಮತ್ತು ತಮ್ಮ ಇಷ್ಟಾನಿಷ್ಟಗಳನ್ನು ವ್ಯಕ್ತಪಡಿಸಿದ ಎಲ್ಲ ಕನ್ನಡ ಕಲಿ ಓದುಗರಿಗೆ ನಮನಗಳು.
೧. ಸತ್ಯಾಸತ್ಯತೆ
ಗಾಂಧಿ ಲೇಖನಕ್ಕೆ ಪ್ರತಿಕ್ರಿಯೆಯಿಸುತ್ತ "ಮಾಹಿತಿ ಪೂರ್ಣ ಲೇಖನ, ಒಳ್ಳೆಯ ಲೇಖನ " ಎಂದು ಸ್ಮಿತಾ ಅವರಿಗೆ ಅನಿಸಿದರೆ, ಕೆ. ಟಿ. ಶೆಟ್ಟಿ ಹೇಳುತ್ತಾರೆ, "ಕೆಲವು ಸತ್ಯ, ಕೆಲವು ಅರ್ಧ ಸತ್ಯ, ಇನ್ನು ಕೆಲವು ಪ್ರಶ್ನಾರ್ಥಕ ಸತ್ಯ." ಆದರೂ, "ಒಟ್ಟಿನಲ್ಲಿ ಗಾಂಧಿ ಒಬ್ಬ ಮಹಾತ್ಮನಾದ ಮಾನವ, ಮನುಕುಲಕ್ಕೊಂದು ಆದರ್ಶ!" ಎಂದು ಒಪ್ಪಿಕೊಳ್ಳುತ್ತಾರೆ.
ಶ್ರೀನಿವಾಸ ಭಟ್ಟರು ಗಾಂಧಿ ಪ್ರಯೋಗಿಸಿದ ಮೂರು ಪರಮಾಸ್ತ್ರಗಳನ್ನು ಗುರುತಿಸಿದ್ದರೆ, ಅದರಿಂದ "ಗಾಂಧಿ ಮಹಾತ್ಮನಾಗಲು ಬಯಸಿರಲಿಲ್ಲ!" ಎಂದು ಹೊಳಲ್ಕೆರೆ ಆರ್. ಲಕ್ಷ್ಮೀವೆಂಕಟೇಶ ಒತ್ತಿ ಹೇಳುತ್ತಾರೆ.
"ತುಂಬ ಸುಂದರ ನಿರೂಪಣೆ ಮತ್ತು ವ್ಯಾಖ್ಯಾನ. ಗಾಂಧೀಜಿಯವರ ಬಗ್ಗೆ ದೈವಿಕ ಭಾವ ಅಲ್ಲಗಳೆದರೂ ಅಭಿಮಾನ ತುಂಬಿಕೊಂಡಿದೆ. ಇಲ್ಲ ಇಲ್ಲ ಎಂದುಕೊಂಡೂ ರೋಚಕತೆಯೇ ಹೆಚ್ಚು, ಮುಕ್ತ ಆಲೋಚನೆ ಕಡಿಮೆ" ಎನ್ನುವುದು ಶ್ರೀನಿವಾಸ ಹೆಬ್ಬಾಳರ ಅನಿಸಿಕೆ.
"ಲೇಖನ ಗಾಂಧಿಯವರ ತಾತ್ವಿಕ ಸೋಲುಗಳನ್ನು ದಾಖಲಿಸುವುದರಲ್ಲಿ ವಿಫಲವಾಗಿದೆ" ಎಂದು ವಿವರಿಸುತ್ತಾರೆ ಕೆ.ಪಿ. ರವಿಕುಮಾರ್.
೨. ಗಾಂಧಿ ಮಹಾತ್ಮನಾಗಲು ಬಯಸಿರಲಿಲ್ಲ!
ಹೊಳಲ್ಕೆರೆ ಆರ್. ಲಕ್ಷ್ಮೀವೆಂಕಟೇಶ ಹೀಗೆ ಹೇಳುತ್ತಾರೆ
"ಗಾಂಧಿ ಒಬ್ಬ ಮುಗ್ಧ, ಹೆಚ್
👍 Like it? ...... Subscribe and Share!
👁️ Watch it 🕮 Read it 👂 Listen it
📧 Subscribe to our newsletter
📞 Subscribe to WhatsApp ಕನ್ನಡ ಕಂಪು
ಮಹಾತ್ಮ ಗಾಂಧಿ - ಕಂತು ೩ : ಒಪ್ಪು - ತಪ್ಪು : ನಿಮ್ಮ ಏನಂತಿಗಳು
ಗಾಂಧಿ ಮಹಾತ್ಮನೆ? ಗಾಂಧಿ ಮಾಡಿದ್ದೆಲ್ಲ ಸರಿಯೆ? ನಾವು ಎಡವಿದೆವೆ? ಲಾಭ ಆದದ್ದು ಅಗುತ್ತಿರುವುದು ಯಾರಿಗೆ?
ಗಾಂಧಿ ಲೇಖನಕ್ಕೆ ಮತ್ತು ಗಾಂಧಿಯ ಬಗ್ಗೆ ಸೈದ್ಧಾಂತಿಕ ಮತ್ತು ವ್ಯಾವಹಾರಿಕ ನೆಲೆಗಳಲ್ಲಿ ವಿಚಾರಪೂರ್ಣ ಏನಂತಿಗಳನ್ನು ನಿಖರ ನುಡಿಗಳಲ್ಲಿ ಹಂಚಿಕೊಂಡ
ಕೆ.ಪಿ. ರವಿಕುಮಾರ್, ಹೊಳಲ್ಕೆರೆ ಆರ್. ಲಕ್ಷ್ಮೀವೆಂಕಟೇಶ, ಶ್ರೀನಿವಾಸ ಭಟ್, ಶ್ರೀನಿವಾಸ ಹೆಬ್ಬಾಳ, ಕೆ.ಟಿ. ಶೆಟ್ಟಿ, ಸ್ಮಿತಾ,
ಮತ್ತು ತಮ್ಮ ಇಷ್ಟಾನಿಷ್ಟಗಳನ್ನು ವ್ಯಕ್ತಪಡಿಸಿದ ಎಲ್ಲ ಕನ್ನಡ ಕಲಿ ಓದುಗರಿಗೆ ನಮನಗಳು.
೧. ಸತ್ಯಾಸತ್ಯತೆ
ಗಾಂಧಿ ಲೇಖನಕ್ಕೆ ಪ್ರತಿಕ್ರಿಯೆಯಿಸುತ್ತ "ಮಾಹಿತಿ ಪೂರ್ಣ ಲೇಖನ, ಒಳ್ಳೆಯ ಲೇಖನ " ಎಂದು ಸ್ಮಿತಾ ಅವರಿಗೆ ಅನಿಸಿದರೆ, ಕೆ. ಟಿ. ಶೆಟ್ಟಿ ಹೇಳುತ್ತಾರೆ, "ಕೆಲವು ಸತ್ಯ, ಕೆಲವು ಅರ್ಧ ಸತ್ಯ, ಇನ್ನು ಕೆಲವು ಪ್ರಶ್ನಾರ್ಥಕ ಸತ್ಯ." ಆದರೂ, "ಒಟ್ಟಿನಲ್ಲಿ ಗಾಂಧಿ ಒಬ್ಬ ಮಹಾತ್ಮನಾದ ಮಾನವ, ಮನುಕುಲಕ್ಕೊಂದು ಆದರ್ಶ!" ಎಂದು ಒಪ್ಪಿಕೊಳ್ಳುತ್ತಾರೆ.
ಶ್ರೀನಿವಾಸ ಭಟ್ಟರು ಗಾಂಧಿ ಪ್ರಯೋಗಿಸಿದ ಮೂರು ಪರಮಾಸ್ತ್ರಗಳನ್ನು ಗುರುತಿಸಿದ್ದರೆ, ಅದರಿಂದ "ಗಾಂಧಿ ಮಹಾತ್ಮನಾಗಲು ಬಯಸಿರಲಿಲ್ಲ!" ಎಂದು ಹೊಳಲ್ಕೆರೆ ಆರ್. ಲಕ್ಷ್ಮೀವೆಂಕಟೇಶ ಒತ್ತಿ ಹೇಳುತ್ತಾರೆ.
"ತುಂಬ ಸುಂದರ ನಿರೂಪಣೆ ಮತ್ತು ವ್ಯಾಖ್ಯಾನ. ಗಾಂಧೀಜಿಯವರ ಬಗ್ಗೆ ದೈವಿಕ ಭಾವ ಅಲ್ಲಗಳೆದರೂ ಅಭಿಮಾನ ತುಂಬಿಕೊಂಡಿದೆ. ಇಲ್ಲ ಇಲ್ಲ ಎಂದುಕೊಂಡೂ ರೋಚಕತೆಯೇ ಹೆಚ್ಚು, ಮುಕ್ತ ಆಲೋಚನೆ ಕಡಿಮೆ" ಎನ್ನುವುದು ಶ್ರೀನಿವಾಸ ಹೆಬ್ಬಾಳರ ಅನಿಸಿಕೆ.
"ಲೇಖನ ಗಾಂಧಿಯವರ ತಾತ್ವಿಕ ಸೋಲುಗಳನ್ನು ದಾಖಲಿಸುವುದರಲ್ಲಿ ವಿಫಲವಾಗಿದೆ" ಎಂದು ವಿವರಿಸುತ್ತಾರೆ ಕೆ.ಪಿ. ರವಿಕುಮಾರ್.
೨. ಗಾಂಧಿ ಮಹಾತ್ಮನಾಗಲು ಬಯಸಿರಲಿಲ್ಲ!
ಹೊಳಲ್ಕೆರೆ ಆರ್. ಲಕ್ಷ್ಮೀವೆಂಕಟೇಶ ಹೀಗೆ ಹೇಳುತ್ತಾರೆ
"ಗಾಂಧಿ ಒಬ್ಬ ಮುಗ್ಧ, ಹೆಚ್
13 min